Wednesday, February 5, 2025

koluru Basavana gouda

ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ ನಿಧನ

ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ...
- Advertisement -spot_img

Latest News

Recipe: ಚಹಾ ಸಮಯಕ್ಕೆ ಸವಿಯಬಹುದಾದ ಮೆಂತ್ಯೆ ಪಕೋಡಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಮೆಂತ್ಯೆ ಸೊಪ್ಪು, ಸ್ವಲ್ಪ ಕರಿಬೇವು, ಸ್ವಲ್ಪ ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಶುಂಠಿ- ಹಸಿಮೆಣಸಿನ...
- Advertisement -spot_img