Wednesday, March 11, 2026

#konareddy

ರೈತರ ಗೋಳು ಕೇಳುವರಾರು? ಕೈ ಕೊಟ್ಟ ಮಳೆರಾಯ: ನೀರಿಲ್ಲದೇ ಒಣಗಿದ ಬೆಳೆಗಳು

Dharwad News: ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ವಿವಿಧ ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ. ಈ ಪ್ರದೇಶದಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಭೂಮಿ ಇದೆ. ಮಳೆಯಾಶ್ರಿತ ಭೂಮಿಗೆ ಮಳೆ ಬಾರದೇ ಇದ್ದಾಗ ಮಲಪ್ರಭಾ ಬಲದಂಡೆ ಕಾಲುವೆಯ ನೀರನ್ನು ಬಳಸಿ ರೈತರು ಕೃಷಿ ಮಾಡುತ್ತಾರೆ. ಆದರೆ, ಈ ಬಾರಿ ಮುಂಗಾರು ವಿಫಲವಾಗಿ, ಇದೀಗ...

ಗ್ರಾಮ ವಾಸ್ತವ್ಯದ ಮೂಲಕ ಜನರ ಸಮಸ್ಯೆ ಆಲಿಸಿ ಚಕ್ಕಡಿ ರಸ್ತೆ ಸರದಾರ ಎನಿಸಿಕೊಂಡ ಶಾಸಕ ಕೋನರಡ್ಡಿ

Political News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಶಾಸಕ ಎನ್.ಎಚ್.ಕೋನರಡ್ಡಿ ಜನರಿಗೆ ಗ್ರಾಮ ವಾಸ್ತವ್ಯದ ಮೂಲಕ ಹತ್ತಿರವಾಗುತ್ತಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮೂಲಕ ದೇಶದ ಅಭಿವೃದ್ಧಿ ಎಂದು ಅರಿತಿರುವ ಶಾಸಕ ಕೋನರಡ್ಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಹೋಗಿ, ಜನರ ಸಮಸ್ಯೆಯನ್ನು ಆಲಿಸುತ್ತಾ, ಅವರ ಜೋತೆಗೆ ತಾನೊಬ್ಬ ಶಾಸಕ ಎನ್ನುವುದನ್ನು ಮರೆತು ಸೀದಾ...

Joshi : ಮಹದಾಯಿ ಕುರಿತು ಕೋನರೆಡ್ಡಿಗೆ ತಿರುಗೇಟು ಕೊಟ್ಟ ಜೋಶಿ..!

ಹುಬ್ಬಳ್ಳಿ :ಮೊದಲಿನಿಂದಲೂ ಮಹದಾಯಿ ಕಾಮಗಾರಿ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ವಿಚಾರವಾಗಿ ಕೋನರೆಡ್ಡಿಯವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಿರುಗೇಟು ನೀಡಿದ್ದಾರೆ. ನಮಗೆ ಮಹಾದಾಯಿ ಬಗ್ಗೆ ಬದ್ದತೆ ಇದೆ. ಕೋನರೆಡ್ಡಿ ಕೂಡಾ ಆ ಕಡೆ ಈ ಕಡೆ ಓಡಾಡಿ ಬಂದಿದ್ದಾರೆ. ಅವರೇನು ಮೊದಲು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಕಾಂಗ್ರೆಸ್ ಹೋದ ತಕ್ಷಣ ಕೋನರೆಡ್ಡ...

Sadana Kalapa : ಸದನದಲ್ಲಿ ಕೋನರೆಡ್ಡಿ ಯತ್ನಾಳ್ ವಾಕ್ ಸಮರ

Political News: ಸದನದಲ್ಲಿ ಕೋನರೆಡ್ಡಿ ಹಾಗು ಯತ್ನಾಳ್ ವಾಕ್ ಸಮರ ತುಸು ಜೋರಾಗಿಯೇ ಇತ್ತು. ಗ್ಯಾರಂಟಿ ಅನುದಾನಗಳ ವಿಚಾರ ಜೋರಾಗಿಯೇ ನಡೆಯಿತು. ಕೋನರೆಡ್ಡಿಯವರು  ಸದದಲ್ಲಿ ಪಿಎಂ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಜಮ ಮಾಡುವುದಾಗಿ ಹೇಳಿದ್ದರು. ಆದರೆ ಇದು ವರೆಗೂ ಯಾರ ಖಾತೆಗೂ ಹಣ ಜಮೆಯಾಗಿಲ್ಲ. ಕೇವಲ ಖಾತೆಗಳನ್ನು ಮಾತ್ರ ತೆರೆಯಲಾಗಿದೆ ಎಂದು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img