Friday, August 7, 2026

koodi shree

ಧರ್ಮಾಧಿಕಾರಿಗಳ ಬಗ್ಗೆ ಕೋಡಿಶ್ರೀ ಭವಿಷ್ಯ!

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ, ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ. ನಿನಗಾಗಿ ಪಶ್ಚಿಮದಲ್ಲಿ ಸೂರ್ಯ ಮೂಡುತ್ತಾನಾ? ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ ಅಂತಾ ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಕುಟುಂಬದ ವಿರುದ್ಧ ಭಾರೀ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವೀರೇಂದ್ರ ಹೆಗ್ಗಡೆಯವ್ರು ಕೂಡ ಪ್ರತಿಕ್ರಿಯಿಸಿದ್ದು, ಆರೋಪ ನಿರಾಧಾರ ಅಂತಾ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img