Monday, February 23, 2026

koodlu

“ಮಕ್ಕಳ ತಂಟೆಗೆ ಬಂದ್ರೆ ಹುಷಾರ್” ಅಂತ ಖಡಕ್ಕಾಗಿ ಹೇಳುತ್ತಿದ್ದಾರೆ ಕೋಡ್ಲು ರಾಮಕೃಷ್ಣ

ಕನ್ನಡ ಚಿತ್ರರಂಗಕ್ಕೆ ‌ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img