Sunday, March 22, 2026

koppal

ಕೊಪ್ಪಳದಲ್ಲಿ ಆರ್ಥಿಕ ಸಾಕ್ಷರತಾ ಜಾಗೃತಿ ಕಾರ್ಯಕ್ರಮ!

ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ಕಿರು ಹಣಕಾಸು ಒಕ್ಕೂಟ ಕೊಪ್ಪಳ ಘಟಕದ ಸಂಯುಕ್ತ ಆಶ್ರಯದಲ್ಲಿ ಆರ್ಥಿಕ ಸಾಕ್ಷರತಾ ಸಮಾಲೋಚನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನ ಅಕ್ಮಿ CEO VN ಹೆಗಡೆ, ಮಾರುತಿ ಕರ್ಪಾನಿ, ನಬಾರ್ಡ್ ಕೊಪ್ಪಳ DDM ಮಹದೇವಕೀರ್ತಿ ಹಾಗೂ ಬಸವರಾಜ್ ವಡಿಗೇರಿ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು ಗ್ರಾಹಕರಿಗೆ ಆರ್ಥಿಕ ಸಾಕ್ಷರತೆ ನೀಡುವ...

ವೋಟ್‌ ಚೋರಿ ವಿರುದ್ಧ NSUI ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ನಿರ್ಮಲಾ...

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

ಟಿಬಿ ಡ್ಯಾಂ ಗೇಟ್ ಅಳವಡಿಕೆಗೆ ಚಾಲನೆ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿದೆ. ನಾಲ್ಕು ದಿನಗಳ ಬಳಿಕ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್‌ ಪೂಜೆ ನೆರವೇರಿಸಿದ್ದಾರೆ. ಡ್ಯಾಂ ಗೇಟ್​ಗಳ ತಾಂತ್ರಿಕ ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲಾಯಿತು. ಎರಡು ದಿನಗಳಲ್ಲಿ ಗೇಟ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ. https://youtu.be/CJpe6i0yRYs?feature=shared ಡ್ಯಾಂನ ಕ್ರಸ್ಟ್ ಗೇಟ್...

ಬಿಎಸ್ ಯಡಿಯೂರಪ್ಪ ಕಡಗಣನೆ ವಿಚಾರ : ಸಿಎಂ ಬೊಮ್ಮಾಯಿ ಸ್ಟಷ್ಟನೆ

ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,  ನಮ್ಮದು ಬಿಎಸ್ ಯಡಿಯೂರಪ್ಪ ಅವರದ್ದು ತಂದೆ ಮಕ್ಕಳ ಸಂಬಂಧ,ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕೆಲಸ ಕಾರ್ಯ ಮಾಡುತ್ತೇವೆ. ಬಿಎಸ್ ವೈ ಅವರು...

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ.  ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img