Wednesday, October 22, 2025

koppal

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ನಿರ್ಮಲಾ...

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

ಟಿಬಿ ಡ್ಯಾಂ ಗೇಟ್ ಅಳವಡಿಕೆಗೆ ಚಾಲನೆ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿದೆ. ನಾಲ್ಕು ದಿನಗಳ ಬಳಿಕ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್‌ ಪೂಜೆ ನೆರವೇರಿಸಿದ್ದಾರೆ. ಡ್ಯಾಂ ಗೇಟ್​ಗಳ ತಾಂತ್ರಿಕ ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲಾಯಿತು. ಎರಡು ದಿನಗಳಲ್ಲಿ ಗೇಟ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ. https://youtu.be/CJpe6i0yRYs?feature=shared ಡ್ಯಾಂನ ಕ್ರಸ್ಟ್ ಗೇಟ್...

ಬಿಎಸ್ ಯಡಿಯೂರಪ್ಪ ಕಡಗಣನೆ ವಿಚಾರ : ಸಿಎಂ ಬೊಮ್ಮಾಯಿ ಸ್ಟಷ್ಟನೆ

ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,  ನಮ್ಮದು ಬಿಎಸ್ ಯಡಿಯೂರಪ್ಪ ಅವರದ್ದು ತಂದೆ ಮಕ್ಕಳ ಸಂಬಂಧ,ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕೆಲಸ ಕಾರ್ಯ ಮಾಡುತ್ತೇವೆ. ಬಿಎಸ್ ವೈ ಅವರು...

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ.  ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...

ಅಂಜನಾದ್ರಿಯಲ್ಲಿ ಇಂದು ಹನುಮ ಮಾಲೆ ವಿಸರ್ಜನೆ

ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್...

ವಿಚಿತ್ರ ಕಾಯಿಲೆಯಿಂದ ಕೊಪ್ಪಳದಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ಸಾವು

ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img