ಕೊಪ್ಪಳ ತಾಲೂಕಿನ ಶಕ್ತಿಪೀಠವೆಂದೇ ಪ್ರಸಿದ್ಧಿ ಪಡೆದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಮಹಾ ರಥೋತ್ಸವ ಭಕ್ತಿಯಿಂದ ಹಾಗೂ ಅದ್ದೂರಿ ಸಂಭ್ರಮದ ನಡುವೆ ಜರುಗಿತು. ಗೋಧೂಳಿ ಸಮಯದಲ್ಲಿ ನಡೆದ ಮಹಾರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳೊಂದಿಗೆ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...