Tuesday, November 11, 2025

Koppal Murder Case

ಯಲ್ಲಾಲಿಂಗ ಸಾವು ಕೊಲೆಯಲ್ಲ, ಆತ್ಮಹತ್ಯೆ – 9 ಆರೋಪಿಗಳಿಗೆ ಕ್ಲೀನ್‌ಚಿಟ್!!!

ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದ ಯುವಕ ಯಲ್ಲಾಲಿಂಗನ ಸಾವಿಗೆ ಸಂಬಂಧಿಸಿದ 2013ರಲ್ಲಿ ದಾಖಲಾಗಿದ್ದ ಚರ್ಚಿತ ಕೊಲೆ ಪ್ರಕರಣಕ್ಕೆ ಕೊನೆಗೂ ನ್ಯಾಯಾಲಯ ತೀರ್ಪು ನೀಡಿದೆ. ಕೊಲೆಯಲ್ಲ, ಆತ್ಮಹತ್ಯೆ ಎಂದು ಪರಿಗಣಿಸಿರುವ ನ್ಯಾಯಾಲಯ, ಈ ಪ್ರಕರಣದಲ್ಲಿ ಆರೋಪಿತರಾದ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ ನಾಯಕ ಸೇರಿದಂತೆ ಒಂಬತ್ತು ಮಂದಿಗೆ ಖುಲಾಸೆ ನೀಡಿದೆ. 2015ರಲ್ಲಿ ಯಲ್ಲಾಲಿಂಗನ ಶವ ಕೊಪ್ಪಳದ...
- Advertisement -spot_img

Latest News

ಹೈಕಮಾಂಡ್ ಎದುರು ಸಿದ್ದು–ಡಿಕೆಶಿ ಮುಖಾಮುಖಿ – ಯಾರಿಗೆ ಮೇಲುಗೈ?

ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು...
- Advertisement -spot_img