Saturday, June 20, 2026

koppal

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ.  ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...

ಅಂಜನಾದ್ರಿಯಲ್ಲಿ ಇಂದು ಹನುಮ ಮಾಲೆ ವಿಸರ್ಜನೆ

ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್...

ವಿಚಿತ್ರ ಕಾಯಿಲೆಯಿಂದ ಕೊಪ್ಪಳದಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ಸಾವು

ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...

ಅಕ್ರಮ ಮರಳುಗಾರಿಕೆ ತಡೆಯಲು ಕೊಪ್ಪಳ ಎಸ್ ಪಿಯಿಂದ ಹೊಸ ಮಾರ್ಗ

ಕೊಪ್ಪಳ: ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದು, ಪ್ರತಿನಿತ್ಯ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಲೇ ಇರುತ್ತಾರೆ. ಏನೇ ಮಾಡಿದರು ಅಕ್ರಮ ಮರಳುಗಾರಿಕೆ ನಿಲ್ಲುತ್ತಿಲ್ಲವೆಂದು ಸಾರ್ವಜನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಜ್ ಮಾಡಿರುವ ವಾಹನವನ್ನು ಬಿಡಿಸಿಕೊಂಡು ಬಂದು ಮತ್ತೆ ಅದೇ ದಂಧೆಗೆ ನಿಲ್ಲುತ್ತಿದ್ದಾರೆ, ಹಾಗಾಗಿ ಏನೇ ಕ್ರಮಕೈಗೊಂಡರು ಪ್ರಯೋಜನವಾಗುತ್ತಿಲ್ಲ ಎಂದು ಜಿಲ್ಲೆಯ ಎಸ್ಪಿ ಹೊಸ ಮಾರ್ಗ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img