Sunday, September 8, 2024

koppala

ಹುಡ್ಗಿ ಹುಡುಕಿ ಕೊಡಿ ಸರ್​; ಡಿಸಿಗೆ ಯುವ ರೈತನ ಮನವಿ​

ಕೊಪ್ಪಳ: ಇತ್ತೀಚಿನ ವರ್ಷಗಳಲ್ಲಿ ಮದುವೆ ವಯಸ್ಸಿಗೆ ಬಂದ ಎಲ್ಲಾ ಯುವಕರಿಗೆ ಎದುರಾಗುವ ಬಹುದೊಡ್ಡ ಸವಾಲು ಅಂದ್ರೆ ಕನ್ಯೆ ಹುಡುಕುವುದು. ಅದ್ರಲ್ಲೂ ರೈತ ಯುವಕನಾಗಿದ್ರೆ ಹೆಣ್ಣು ಸಿಗೋದು ತುಂಬಾನೇ ಕಷ್ಟ ಆಗೋಗಿದೆ.. ಇದರಿಂದ ಬೇಸತ್ತ ಯುವಕರು ಇತ್ತಿಚೇಗೆ ಪಾದಯಾತ್ರೆ ಮಾಡೊದು, , ದೇವರಿಗೆ ಹರಕೆ ಕಟ್ಟಿಕೊಂಡಿರುವ ಅನೇಕ ಉದಾಹರಣೆಗಳು ಸಹ ಇವೆ. ಆದ್ರೆ ಇಲ್ಲೊಬ್ಬ ಯುವ...

ಅಂತರ್ಜಾತಿ ವಿವಾಹಕ್ಕೆ ಬಹಿಷ್ಕಾರ : ಪೊಲೀಸರು ಡೋಂಟ್ ಕೇರ್‌

Koppala News: ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕ್ರಪ್ಪ ಬೇನಳ್ಳಿ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ...

ಕೊಪ್ಪಳ ಜಿಲ್ಲೆಯಲ್ಲಿ 5 ವರ್ಷದಲ್ಲಿ 219 ಬಾಲ ಗರ್ಭಿಣಿಯರು..!

Koppala News: ಕೊಪ್ಪಳ: ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಕಟ್ಟುನಿಟ್ಟಿನ ಜಾರಿಯ ಹೊರತಾಗಿಯೂ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು ಪ್ರಕಾರ ವಿವಾಹಕ್ಕೆ ಮಹಿಳೆಯರಿಗೆ 18 ವರ್ಷ ತುಂಬಿರಬೇಕು. ಈ ಮಧ್ಯೆ,...

‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ....

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಪ್ಪಳದ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

News ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...

ವಿಧಾನ ಪರಿಷತ್ ಚುನಾವಣೆ : ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ

ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...

ಸರಕಾರಿ ಕಚೇರಿಯಲ್ಲಿ ಲವ್ವಿ ಡವ್ವಿ ನಡೆಸಿದ್ದ ತಹಶೀಲ್ದಾರ್ ಮೇಲೆ ಎಫ್ಐಆರ್!

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ. https://youtu.be/VgI2D1DUJgs ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. https://youtu.be/PkXsIRnEymI ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ...

ಸರ್ಕಾರಿ ಕಚೇರಿಯಲ್ಲಿ ಅಸಭ್ಯ ವರ್ತನೆ: ತಹಶೀಲ್ದಾರ್ ಕಿಸ್ಸಿಂಗ್ ಸೀನ್ ಫುಲ್ ವೈರಲ್..!

ಕೊಪ್ಪಳ: ಸರ್ಕಾರಿ ಕಛೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಠಗಿಯಲ್ಲಿ ನಡೆದಿದೆ. ತಮ್ಮ ಕಚೇರಿಗೆ ಬಂದು ಒಬ್ಬಂಟಿಯಾಗಿ ನಿಂತಿದ್ದ ಮಹಿಳಾ ಸಿಬ್ಬಂದಿಗೆ ಏಕಾಏಕಿ ಬಂದು ಕೊಷ್ಠಗಿಯ ತಹಶೀಲ್ದಾರ್ ಗುರು ಬಸವರಾಜ್​​ ​​​ಕಿಸ್​ ಮಾಡಿದ್ದಾರೆ. https://youtu.be/EhBIB8ccjyg ಕೊಪ್ಪಳದ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್​ ಆಗಿ ಕಾರ್ಯ ನಿರ್ವಯಿಸುತ್ತಿರುವ ಬಸವರಾಜ್​​ ರವರ ರಾಸಲೀಲೆ ಸಿಸಿಟಿವಿಯಲ್ಲಿ ರೆಕಾರ್ಡ್​...

ಮೂರು ವರ್ಷದ ಹಿಂದೆ ಮೃತಪಟ್ಟಿದ್ದ ಪತ್ನಿ ಗೃಹ ಪ್ರವೇಶಕ್ಕೆ ಬಂದಿದ್ಹೇಗೆ..?

ಆ ಮನೆಯಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯುತ್ತಿತ್ತು. ಮನೆಗೆ ಬಂದ ಅತಿಥಿಗಳು ಅಚ್ಚರಿಗೊಂಡಿದ್ದರು. ಯಾಕಂದ್ರೆ ಮೂರು ವರ್ಷದ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದ ಮನೆಯಜಮಾನನ ಪತ್ನಿ ಸ್ಟೇಜ್ ಮೇಲೆ ಬಂದು ಕುಳಿತಿದ್ದರು. ಬಂದವರನ್ನೆಲ್ಲ ಸ್ವಾಗತಿಸುತ್ತಿದ್ದರು. ಆದ್ರೆ ಪತ್ನಿಯಲ್ಲಿ ಜೀವವಿರಲಿಲ್ಲ. ಯಾಕಂದ್ರೆ ಅದೊಂದು ಗೊಂಬೆಯಾಗಿತ್ತು. ಕೊಪ್ಪಳದ ಭಾಗ್ಯನಗರದ ಖ್ಯಾತ ಉದ್ಯಮಿ ಶ್ರೀನಿವಾಸ್ ಗುಪ್ತಾರ ಪತ್ನಿಗೆ ಮನೆಕಟ್ಟಬೇಕೆಂಬ ಆಸೆಯಿತ್ತು. ಆದ್ರೆ 2017ರಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img