Tuesday, August 4, 2026

koppala congress

ಸ್ವಪಕ್ಷದವರ ವಿರುದ್ಧವೇ ಮಾತು, ಅನ್ಸಾರಿ ಆಡಿಯೋ ವೈರಲ್

ಕೊಪ್ಪಳಕ್ಕೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿರುವ ಆಡಿಯೋ ವೈರಲ್ ಆಗಿದೆ.ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್, ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ ನಡೆಯುತ್ತಿರುವ ಸಿಎಂ ಕಾರ್ಯಕ್ರಮಕ್ಕೆ, ಗಂಗಾವತಿಯಿಂದ 200ಕ್ಕೂ ಅಧಿಕ ಬಸ್ ಬಿಡಲಾಗಿದೆ. ನನ್ನ‌ ಗುಂಪಿನ ನಾಯಕರು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img