Wednesday, April 22, 2026

#koppala district uppdates

ಕಸ ಗುಡಿಸ್ತಿದ್ದ ಭೂಪ 100 ಕೋಟಿಯ ಕುಬೇರ

ಕಷ್ಟ ಪಟ್ಟು ದುಡಿದ್ರು ಲಕ್ಷ, ಲಕ್ಷ ಆಸ್ತಿ ಮಾಡೊದೇ ಕಷ್ಟ. ಆದರೆ ಕೊಪ್ಪಳ ನಗರದಲ್ಲಿ ಕಸಗುಡಿಸ್ತಿದ್ದವನು 100 ಕೋಟಿ ಆಸ್ತಿ ಮಾಡಿದ್ದಾನೆ ಅಂದ್ರೆ ನಂಬ್ತೀರಾ? ಹೌದು, ನೀವು ನಂಬಲೆಬೇಕು. ಕೊಪ್ಪಳ ನಗರದ KRDL ಅಂದರೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿಯಲ್ಲಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ...

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

Chilli: ಮೆಣಸಿನಕಾಯಿ ಬೆಳೆ ಉಳಿಸಲು ಹೊಸ ಮಾರ್ಗ ಕಂಡುಕೊಂಡ ಕೊಪ್ಪಳದ ರೈತ!

ಕೊಪ್ಪಳ: ಮುಂಗಾರು ವೈಫಲ್ಯದಿಂದ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೆ ನೀರುಣಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಕೊಪ್ಪಳ ಹಾಗೂ ಅಕ್ಕಪಕ್ಕದ ಜಿಲ್ಲೆಯ ಹಲವು ರೈತರು ಬೆಳೆದ ಬೆಳೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸುತ್ತಿದ್ದಾರೆ. ಆದರೆ ರೈತ ದೇವಪ್ಪ ಕೊರ್ಲಗುಂದಿ ಅವರು ತಮ್ಮ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ದ್ವಿಚಕ್ರ ವಾಹನದ ಮೂಲಕ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಟ್ಯಾಂಕರ್ ಬಾಡಿಗೆ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img