Thursday, November 13, 2025

koppala news

ತುಂಗಭದ್ರಾ ಜಲಾಶಯ ತುಂಬುತ್ತಿದೆ ಗೇಟ್ ಓಪನ್‌ ಆಗ್ತಿಲ್ಲ!

ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್‌ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...

ಕಸ ಗುಡಿಸ್ತಿದ್ದ ಭೂಪ 100 ಕೋಟಿಯ ಕುಬೇರ

ಕಷ್ಟ ಪಟ್ಟು ದುಡಿದ್ರು ಲಕ್ಷ, ಲಕ್ಷ ಆಸ್ತಿ ಮಾಡೊದೇ ಕಷ್ಟ. ಆದರೆ ಕೊಪ್ಪಳ ನಗರದಲ್ಲಿ ಕಸಗುಡಿಸ್ತಿದ್ದವನು 100 ಕೋಟಿ ಆಸ್ತಿ ಮಾಡಿದ್ದಾನೆ ಅಂದ್ರೆ ನಂಬ್ತೀರಾ? ಹೌದು, ನೀವು ನಂಬಲೆಬೇಕು. ಕೊಪ್ಪಳ ನಗರದ KRDL ಅಂದರೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿಯಲ್ಲಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ...

ಕೊಪ್ಪಳ: ಮಂಗಳಮುಖಿಯರ ನಡುವೆ ಮಾರಾಮಾರಿ…!

Koppala News: ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ  ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ  ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....

ಕೊಪ್ಪಳದಲ್ಲಿ ಕೋಳಿಗಳು ಅರೆಸ್ಟ್..?!

Koppala News: ಪೊಲೀಸರು ಜೂಜು ಅಡ್ಡೆಗೆ ದಾಳಿ ಮಾಡಿ ಇದೀಗ ವಿಭಿನ್ನ ಸುದ್ದಿಯೊಂದನ್ನು ನೀಡಿದ್ದಾರೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್‍ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್...

Koppal : ಲಸಿಕೆ ಪಡೆಯದಿದ್ದರು ಎರಡನೇ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ..!

ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...
- Advertisement -spot_img

Latest News

Tumakuru: ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂಬ ಮಾರ್ಮಿಕ ನುಡಿ ನುಡಿದ ರಾಜಣ್ಣ

Tumakuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ತುಮಕೂರಿನಲ್ಲಿಂದು ಮಾತನಾಡಿದ್ದು, ಸ್ವಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಗ್ರಾ.ಪಂ.ನಲ್ಲಿ ತಾಲ್ಲೂಕು ಆಡಳಿತ ಹಾಗೂ ಗ್ರಾ.ಪಂ.ವತಿಯಿಂದ ಜನ...
- Advertisement -spot_img