Koppala News:
ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....
Koppala News:
ಪೊಲೀಸರು ಜೂಜು ಅಡ್ಡೆಗೆ ದಾಳಿ ಮಾಡಿ ಇದೀಗ ವಿಭಿನ್ನ ಸುದ್ದಿಯೊಂದನ್ನು ನೀಡಿದ್ದಾರೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್...
ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....