Saturday, July 25, 2026

KoppalMurder

ಮುಸ್ಲಿಂ ಹುಡುಗಿಯರನ್ನ ಮದ್ವೆಯಾದ್ರೆ ₹5 ಲಕ್ಷ – ಗವಿಸಿದ್ದಪ್ಪ ಹತ್ಯೆಗೆ ಯತ್ನಾಳ್ ಆಕ್ರೋಶ!

ಮುಸ್ಲಿಂ ಹುಡುಗಿಯರನ್ನು ಮದ್ವೆಯಾದ್ರೆ 5 ಲಕ್ಷ ಕೊಡ್ತೇವೆ. ಹೀಗೊಂದು ಅಭಿಯಾನ ಮಾಡಲು ಹಿಂದೂ ಫೈರ್ ಬ್ರ್ಯಾಂಡ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಂದಾಗಿದ್ದಾರೆ. ಇತ್ತೀಚೆಗೆ ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ 30 ವರ್ಷದ ಯುವಕನ ಬರ್ಬರ ಹತ್ಯೆಯಾಗಿತ್ತು. ಮುಸ್ಲಿಂ ಯುವತಿಯೊಂದಿಗೆ ಪ್ರೀತಿಸಿತ್ತಿದ್ದ ಎಂಬ ಕಾರಣಕ್ಕೆ, ಸಾದಿಕ್ ಎಂಬಾತನಿಂದ ಕೊಲೆಯಾದ ದೂರು ದಾಖಲಾಗಿದೆ. ಈ ಹಿನ್ನಲೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img