Friday, September 11, 2026

KoppalMurder

ಮುಸ್ಲಿಂ ಹುಡುಗಿಯರನ್ನ ಮದ್ವೆಯಾದ್ರೆ ₹5 ಲಕ್ಷ – ಗವಿಸಿದ್ದಪ್ಪ ಹತ್ಯೆಗೆ ಯತ್ನಾಳ್ ಆಕ್ರೋಶ!

ಮುಸ್ಲಿಂ ಹುಡುಗಿಯರನ್ನು ಮದ್ವೆಯಾದ್ರೆ 5 ಲಕ್ಷ ಕೊಡ್ತೇವೆ. ಹೀಗೊಂದು ಅಭಿಯಾನ ಮಾಡಲು ಹಿಂದೂ ಫೈರ್ ಬ್ರ್ಯಾಂಡ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಂದಾಗಿದ್ದಾರೆ. ಇತ್ತೀಚೆಗೆ ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ 30 ವರ್ಷದ ಯುವಕನ ಬರ್ಬರ ಹತ್ಯೆಯಾಗಿತ್ತು. ಮುಸ್ಲಿಂ ಯುವತಿಯೊಂದಿಗೆ ಪ್ರೀತಿಸಿತ್ತಿದ್ದ ಎಂಬ ಕಾರಣಕ್ಕೆ, ಸಾದಿಕ್ ಎಂಬಾತನಿಂದ ಕೊಲೆಯಾದ ದೂರು ದಾಖಲಾಗಿದೆ. ಈ ಹಿನ್ನಲೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img