Friday, June 12, 2026

KoppalNews

ಗಂಡನಿಗೆ ಗುಡ್‌ಬೈ, ಆಂಧ್ರ-ಕರ್ನಾಟಕ ಲವ್ ಕಹಾನಿ!

ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು. ಮನೆಯಲ್ಲಿ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img