Friday, September 18, 2026

#kopppal farmers

Chilli: ಮೆಣಸಿನಕಾಯಿ ಬೆಳೆ ಉಳಿಸಲು ಹೊಸ ಮಾರ್ಗ ಕಂಡುಕೊಂಡ ಕೊಪ್ಪಳದ ರೈತ!

ಕೊಪ್ಪಳ: ಮುಂಗಾರು ವೈಫಲ್ಯದಿಂದ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೆ ನೀರುಣಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಕೊಪ್ಪಳ ಹಾಗೂ ಅಕ್ಕಪಕ್ಕದ ಜಿಲ್ಲೆಯ ಹಲವು ರೈತರು ಬೆಳೆದ ಬೆಳೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸುತ್ತಿದ್ದಾರೆ. ಆದರೆ ರೈತ ದೇವಪ್ಪ ಕೊರ್ಲಗುಂದಿ ಅವರು ತಮ್ಮ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ದ್ವಿಚಕ್ರ ವಾಹನದ ಮೂಲಕ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಟ್ಯಾಂಕರ್ ಬಾಡಿಗೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img