Tuesday, April 15, 2025

Koramanagala

ಬಿಗ್ ಬಾಗ್ ವಿಜೇತನ ಸಾವು

www.karnatakatv.net :ಬಿಗ್ ಬಾಸ್ ಸೀಸನ್ 13 ರ ವಿಜೇತ ನಟ ಹಾಗೂ ಮಾಡೆಲ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 2019ರ ಹಿಂದಿ ಅವತರಣಿಕೆಯ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಜನರ ಮನಗೆದ್ದಿದ್ದ ಸಿದ್ಧಾರ್ಥ್ ಗೆ ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವರನ್ನ ಮುಂಬೈನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದ್ರೆ ತೀವ್ರ ಹೃದಯಾಘಾತದಿಂದಾಗಿ ಸಿದ್ಧಾರ್ಥ್  ಸಾವನ್ನಪ್ಪಿದ್ದಾರೆ. ಇನ್ನು...

ಎಲೆಕ್ಷನ್ ಗೆ ಅವಳಿನಗರ ರೆಡಿ

www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ‌ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ‌ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...

ವಿವಾಹ ಭೋಜನದ ಅವಾಂತರ

www.karnatakatv.net :ಮದುವೆ ಮನೆ ಊಟ ತಿಂದ ನೂರಕ್ಕೂ ಹೆಚ್ಚು ಮಂದಿ ಆಸ್ವಸ್ಥವಾಗಿ ಕಡೆಗೆ ಆಸ್ಪತ್ರೆಗಳಿಗೆ ದಾಖಲಾಗಲು ನೂಕುನುಗ್ಗಲು ಏರ್ಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದೆ. ಇಲ್ಲಿನ ಚುರು ಜಿಲ್ಲೆಯ ಶೋಭಸರ್ ಪಟ್ಟಣದಲ್ಲಿ ನಿನ್ನೆ ನಾಲ್ವರು ಸಹೋದರಿಯರ ಸಾಮೂಹಿಕ ವಿವಾಹ ಸಮಾರಂಭ ಇತ್ತು. ಇಲ್ಲಿಗೆ ಬಂದಿದ್ದವರಲ್ಲಿ ಭರ್ಜರಿ ಊಟ ಸೇವಿಸಿದ ಬಳಿಕ ಏಕಾಏಕಿ ಹೊಟ್ಟೆ ನೋವು ವಾಂತಿ ಕಾಣಿಸಿಕೊಂಡಿದೆ....

ಮೀನುಗಾರ ಈಗ ಕೋಟಿ ವೀರ…!

www.karnatakatv.net :ಮಹಾರಾಷ್ಟ್ರದ ಮೀನುಗಾರನೊಬ್ಬ ಕಣ್ಮುಚ್ಚಿ ಕಣ್ಣು ತೆಗೆಯೋಷ್ಟರಲ್ಲೇ ಕೋಟಿ ಒಡೆಯನಾಗಿದ್ದಾನೆ. ಸೀ ಗೋಲ್ಡ್ ಅಂತಾನೇ ಕರೆಸಿಕೊಳ್ಳೋ ವಿಶಿಷ್ಟ ತಳಿಯ ಮೀನುಗಳು ಆತ ಬಿಸಿದ್ದ ಬಲೆ ಬಿದ್ದು ಆತನ ಅದೃಷ್ಟ ಖುಲಾಯಿಸಿದೆ. ಇಲ್ಲಿನ ಪಾಲ್ಘರ್ ಜಿಲ್ಲೆಯ ಮೀನುಗಾರ ಚಂದ್ರಕಾಂತ್ ಎಂಬುವರಿಗೆ ಘೋಲ್ ಅನ್ನೋ ವಿಶಿಷ್ಟ ತಳಿಯ ಮೀನು ದೊರೆತಿವೆ.  ಇನ್ನು ಅಪರೂಪದ ಗುಣಗಳನ್ನು ಹೊಂದಿರೋ ಈ ಮೀನುಗಳಿಂದ...

ತುಮಕೂರಿನಲ್ಲಿ ಡೆಂಗ್ಯೂ ,ಗುನ್ಯಾ ಆತಂಕ

www.karnatakatv.net :ತುಮಕೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಸಾವು ಮತ್ತು ಪಾಸಿಟಿವ್ ಪ್ರಕರಣದಿಂದ ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿ ಇತ್ತು. ಜಿಲ್ಲಾಡಳಿತದ ಬಿಗಿ ಕ್ರಮದಿಂದ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಈಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಿಂದ  ಜನರಲ್ಲಿ ಆತಂಕ ಮನೆಮಾಡಿದೆ. ಹೌದು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ, ಪಾಸಿಟಿವಿಟಿ ರೇಟ್ 50...

ಮಂಡ್ಯದಲ್ಲಿ ಮನೆ ಕಟ್ಟೋದ್ರ ಹಿಂದೆ ಸುಮಕ್ಕನ ಲೆಕ್ಕಾಚಾರವೇನು…?

www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...

ವಿದ್ಯಾರ್ಥಿನಿ ಜೊತೆ ಮಾತಿಗಿಳಿದ ಸಿಎಂ ಬೊಮ್ಮಾಯಿ

ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ರು. ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ರು. ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕೆರೆ ತುಂಬಿಸೋ ಯೋಜನೆ ಸೇರಿದಂತೆ ನಾನಾ ಅಭಿವೃದ್ಧಿ ಯೋಜನಗೆಳಿಗೆ ಚಾಲನೆ ನೀಡಿದ್ರು. ತಡಸ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಶಿಗ್ಗಾವಿಯ...

ಚುನಾವಣೆ ಬಂದರೇ ಮಾತ್ರ ಜನರು ನೆನಪಾಗೊದು

www.karnatakatv.net :ಹುಬ್ಬಳ್ಳಿ:- ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img