Tuesday, March 10, 2026

kota

ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್

National News: ಜೈಪುರ್: ನೀವು ತ್ರೀ ಈಡಿಯಟ್ಸ್ ಸಿನಿಮಾ ನೋಡಿದಿದ್ರೆ, ಅದರಲ್ಲಿ ಒಂದು ದೃಶ್ಯವಿದೆ. ತನ್ನ ಗೆಳೆಯನ ತಂದೆಗೆ ಆರೋಗ್ಯ ಹದಗೆಟ್ಟಾಗ ಆ್ಯಂಬುಲೆನ್ಸ್‌ಗೆ ಕಾಯದೇ, ನಟ ತನ್ನ ಸ್ಕೂಟಿಯಲ್ಲೇ ಅವರನ್ನು ಆಸ್ಪತ್ರೆಗೆ ಕರೆತರುತ್ತಾನೆ. ರಾಜಸ್ಥಾನದ ಆಸ್ಪತ್ರೆಯೊಂದರಲ್ಲಿ ಇಂಥದ್ದೇ ಘಟನೆ ನಡೆದಿದೆ. ವೀಲ್ ಚೇರ್‌ ಸಮಸ್ಯೆ ಇದ್ದ ಕಾರಣ ವ್ಯಕ್ತಿಯೋರ್ವ ಗಾಯಾಳುವನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ಕರೆತಂದು, ಲಿಫ್ಟ್‌...

ಅಪರಿಚಿತರು ಕೊಟ್ಟಿದ್ದನ್ನ ತಿನ್ನಬೇಡಿ ಅನ್ನೋದು ಇದಕ್ಕೆ ನೋಡಿ..

ಕೋಟಾ: ಚಿಕ್ಕ ಮಕ್ಕಳು ಎಲ್ಲಾದರೂ ಹೊರಗಡೆ ಹೋಗುವಾಗ, ಅಥವಾ ಶಾಲೆಗೆ ಹೋಗುವಾಗ, ಹೊರಗೆ ಯಾರಾದರೂ ಏನಾದರೂ ಕೊಟ್ಟರೆ, ಅದನ್ನ ತಿನ್ನಬೇಡ ಅಂತಾ ಹೇಳ್ತಾರೆ. ಯಾಕಂದ್ರೆ ಹಾಗೆ ತಿನ್ನಲು ಕೊಟ್ಟ ತಿಂಡಿಯಲ್ಲಿ ಮತ್ತು ಬರುವ ಔಷಧಿ ಹಾಕಿರುತ್ತಾರೆ. ಇದೇ ರೀತಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 10ನೇ ತರಗತಿ ಬಾಲಕಿ ಪ್ರವಾಸಕ್ಕೆ ಹೋದಾಗ, ಆಕೆಯನ್ನು ಅಪಹರಿಸಿ ಎರಡು ಬಾರಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img