Friday, July 11, 2025

kotekere

ಕೋಟೆಕೆರೆ ಗ್ರಾ.ಪಂ. ನೌಕರನ ಆಹೋರಾತ್ರಿ ಪ್ರತಿಭಟನೆ..!

ಚಾಮರಾಜನಗರ:  ಜಿಲ್ಲೆಯ  ಗುಂಡ್ಲುಪೇಟೆ ತಾಲೋಕಿನ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ಗಾಂಧಿ ಜಯಂತಿ ಹಿಂದಿನ ದಿನವೇ ಗಾಂಧೀಜಿ, ಅಂಬೇಡ್ಕರ್   ಫೋಟೋ ಇರಿಸಿ ಗ್ರಾಮಪಂಚಾಯ್ತಿ ನೌಕರ ಅಹೋರಾತ್ರಿ ಪ್ರತಿಭಟನೆ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆದಿದೆ.. ಕಳೆದ ನಾಲ್ಕು ವರ್ಷದಿಂದ ಸಂಬಳ ಸಿಗದ ಕಾರಣ ಗ್ರಾಮಪಂಚಾಯ್ತಿ ಮುಂದೆ ಗಾಂಧಿ ಜಯಂತಿ ಹಿಂದಿನ ದಿನ  ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಇರಿಸಿ ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img