Friday, November 7, 2025

kottanuru manjunath

ಬದುಕಿರೋ ವ್ಯಕ್ತಿಗೆ ಮರಣ ಪ್ರಮಾಣಪತ್ರ

ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್‌ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್‌ ಐಡಿ, ಪಾಸ್‌ವರ್ಡ್‌ ಬೇರೊಬ್ಬರ ಕೈಯಲ್ಲಿದ್ದು,...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img