Saturday, August 8, 2026

kotthooru manjunath

ಜೈ ಭಾರತ್ ಸಮಾವೇಶ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ IGP ರವಿಕಾಂತೇಗೌಡ..

ಕೋಲಾರ: ನಾಳೆ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಜೈ ಭಾರತ್ ಸಮಾವೇಶ ಹಿನ್ನೆಲೆ, ಸಮಾವೇಶ ಸ್ಥಳಕ್ಕೆ IGP ರವಿಕಾಂತೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೋಲಾರದ ಟಮಕ ಬಳಿ ಬೃಹತ್‌ ಸಮಾವೇಶ ಆಯೋಜಿಸಲಾಗಿದ್ದು, ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಒಟ್ಟು 1 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದ್ದು, ಮೂವರು ಎಸ್ಪಿ, ನಾಲ್ವರು ಅಡಿಷನಲ್ ಎಸ್ಪಿ, ಏಳು...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img