Sunday, September 8, 2024

Kotthuru Manjunath

ವೆಂಕಟರಮಣಸ್ವಾಮಿ ಮೋದಿ, ನಾಮ ಜೆಡಿಎಸ್ ಪಕ್ಷ ಇದ್ದ ಹಾಗೆ: ಶಾಸಕ ಸಮೃದ್ಧಿ ಮಂಜುನಾಥ್

Kolar News: ಕೋಲಾರ: ಜೆಡಿಎಸ್ ಗೆ ಮೂರು ನಾಮ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಸಮೃದ್ಧಿ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಮೂರು ನಾಮ ಎಂದು ಜೆಡಿಎಸ್ ಪಕ್ಷದ ಬಗ್ಗೆ ತಿರಸ್ಕಾರದ ಮಾತನ್ನಾಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಹೇಳಿರುವುದು ನೂರಕ್ಕೆ ನೂರು ಸತ್ಯ. ಮೋದಿ  ಅನ್ನೋದು ವೆಂಕಟರಮಣಸ್ವಾಮಿ ದೇವರು ಇದ್ದಹಾಗೆ ಎಂದಿದ್ದಾರೆ. ಬಿಜೆಪಿ ಜೊತೆ ಜೆಡಿಎಸ್ ಮೂರು...

ಕಾಂಗ್ರೆಸ್‌ಗೆ ಸೇರಲಿದ್ದಾರೆ ಕೋಲಾರದ ಇಬ್ಬರು ಜೆಡಿಎಸ್ ಶಾಸಕರು..!

Kolar News: ಕೋಲಾರ: ಕೋಲಾರದಲ್ಲಿ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳಿದೆ. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇನ್ನು...

ನಮ್ಮ ಕಾಂಗ್ರೆಸ್ ಶಾಸಕರು ಮತ್ಯಾರೂ ಬಿಜೆಪಿಗೆ ಹೋಗುವುದಿಲ್ಲ: ಸಚಿವ ಬಿ.ಎಸ್.ಸುರೇಶ್

Kolar News: ಕೋಲಾರ: ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್, ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಬಿಟ್ಟು, ಮತ್ತೆ ಬಿಜೆಪಿಗೆ ಮರಳಿದ ಬಗ್ಗೆ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಸೀಟ್ ನೀಡಿದ್ದೆವು. ಎಂಎಲ್‌ಎ ಎಲೆಕ್ಷನ್ ನಲ್ಲಿ ಸೋತಿದ್ರು ಎಂಎಲ್ ಸಿ ಮಾಡಿದ್ದೆವು . ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದು ನಮಗೆ ಗೊತ್ತಿರಲಿಲ್ಲ. ನಮಗೆ...

‘ಕೊತ್ತೂರು ಮಂಜುನಾಥ್‌ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು’

Kolar News: ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಒತ್ತಾಯಿಸಲಾಗಿದೆ. ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದವರು ಈ ಒತ್ತಾಯವನ್ನು ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ.  ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು. ಆದ್ರೆ ಬುಡ್ಗ...

‘ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ ಪರವಾಗಿ ಇರ್ತಾರೆ’

Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ. ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ...

ಶತಶೃಂಗ ಪರ್ವತದ ಅಭಿವೃದ್ಧಿಗೆ ಬದ್ದ: ಕೊತ್ತೂರು ಮಂಜುನಾಥ್

Political News: ಕೋಲಾರ: ಶತಶೃಂಗ ಪರ್ವತವನ್ನು ದೇಶದ ಗಮನ ಸೆಳೆಯುವ ರೀತಿಯಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಿ, ಪರ್ವತದ ಮೇಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಅಂತರಗಂಗೆ ಬೆಟ್ಟಕ್ಕೆ ರೂಫ್‌ವೇ ನಿರ್ಮಾಣಕ್ಕೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರಕ್ಕೆ, ಡಿ.೨೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img