Saturday, May 16, 2026

kotturu manjunath

KC Valley Project-ಕೆ.ಸಿ ವ್ಯಾಲಿ ಬಗ್ಗೆ ಆರೋಪ ಕುರಿತು ಶಾಸಕ ಕೊತ್ತೂರು ಮಂಜುನಾಥ್ ಪ್ರತಿಕ್ರಿಯೆ.

ಕೋಲಾರ.ಕೆಸಿ ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯ ಅಂತರ್ಜಲ ವಿಷವಾಗುತ್ತಿದೆ ಎಂದು  ಮುಳಬಾಗಿಲು ಶಾಸಕ ಸಂಮೃದ್ದಿ ಮಂಜುನಾಥ್  ಆರೋಪ ಕುರಿತು, ಕೋಲಾರದ ಶಾಸಕರ ಕೊತ್ತೂರು ಜಿ ಮಂಜುನಾಥ್ ಪ್ರತಿಕ್ರಿಯೆ  ನೀಡಿದ್ದಾರೆ. ಎರಡು ಬಾರಿ ಶುದ್ದೀಕರಿಸಿ ಕೋಲಾರ‌ ಜಿಲ್ಲೆಯ ಕೆಸಿ ವ್ಯಾಲಿ ಯೋಜನೆ ಮೂಲಕ ನೀರು ಹರಿಸಲಾಗ್ತಿದೆ, ಇದೆ ಕೆಸಿ ವ್ಯಾಲಿ ನೀರು ಶುದ್ದಿಕರಿಸದೇ ತಮಿಳು ನಾಡಿಗೆ ಹರಿಯುತ್ತಿದೆ...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img