Friday, July 10, 2026

koutilya

ಇಂಥವರಿಂದ ಎಂದಿಗೂ ಸಹಾಯ ಪಡೆಯಬೇಡಿ ಅಂತಾರೆ ಚಾಣಕ್ಯರು

Spiritual: ಜೀವನದಲ್ಲಿ ಕಷ್ಟ ಎಲ್ಲರಿಗೂ ಬರುತ್ತದೆ. ಹಾಗಾಗಿ ಮನುಷ್ಯ ತನ್ನ ಪ್ರೀತಿ ಪಾತ್ರರು, ಸ್ನೇಹಿತರು, ಸಂಬಂಧಿಕರಲ್ಲಿ ಕಷ್ಟವಿದೆ ಸಹಾಯ ಮಾಡಿ ಎಂದು ಕೇಳುತ್ತಾರೆ. ಆ ರೀತಿ ಸಹಾಯ ಕೇಳುವುದು ತಪ್ಪಲ್ಲ. ಆದರೆ, ಕೆಲವರ ಬಳಿ, ನಾವು ಸಾಯುವ ಪರಿಸ್ಥಿತಿ ಬಂದರೂ, ಸಹಾಯ ಕೇಳಬಾರದು ಅಂತಾರೆ ಚಾಣಕ್ಯರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬರೀ...

ಆಚಾರ್ಯ ಚಾಣಕ್ಯರ ಈ 5 ಮಾತನ್ನು ಕೇಳಿದರೆ, ಯಶಸ್ಸು ಖಚಿತ..

ಕೌಟಿಲ್ಯ ನೀತಿಯಲ್ಲಿ ನಿಪುಣರಾದಂಥ ಆಚಾರ್ಯ ಚಾಣಕ್ಯರು ಬುದ್ಧಿವಂತಿಕೆಗೆ ಹೆಸರಾದವರು. ಇವರು ಹೇಳಿರುವ ನೀತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ, ಜೀವನದಲ್ಲಿ ಯಶಸ್ಸು ಗಳಿಸೋದು ಖಚಿತ. ಅಂಥ ನೀತಿಯಲ್ಲಿ ಯಾವ ಹೆಣ್ಣನ್ನು ವರಿಸಬೇಕು. ಎಂಥ ಹೆಣ್ಣನ್ನು ತ್ಯಜಿಸಬೇಕು. ಯಾವ ಪುರುಷನನ್ನು ವಿವಾಹವಾಗಬೇಕು. ಎಂಥ ಪುರುಷನ ಸಂಗ ಮಾಡಬಾರದು. ಜೀವನದಲ್ಲಿ ಹೇಗಿರಬೇಕು ಎಂಬುದರ ಬಗ್ಗೆ ಚಾಣಕ್ಯರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ....
- Advertisement -spot_img

Latest News

Recipe: ಪನೀರ್ ಪೆಪ್ಪರ್ ಫ್ರೈ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪನೀರ್, ಕಾಲು ಕಪ್ ಅಥವಾ 3 ಸ್ಪೂನ್  ಕಾರ್ನ್ ಫ್ಲೋರ್, ಶಾಲೋ ಫ್ರೈ ಮಾಡಲು ಸ್ವಲ್ಪ ಎಣ್ಣೆ, ಸಣ್ಣಗೆ...
- Advertisement -spot_img