ನೇಪಾಳದಲ್ಲಿ ಪ್ರಜಾಪ್ರಭುತ್ವ ಪತನ... ಸೇನೆಯ ಹಿಡಿತಕ್ಕೆ ಸರ್ಕಾರ... ಜನರ ಅಸಮಾಧಾನ ಹಿಂಸೆಗೆ ತಿರುಗಿದ ಸ್ಥಿತಿ ಎದುರಾಗಿದೆ . ಆದರೆ ಇದೇ ನೇಪಾಳದ ಭವಿಷ್ಯವಾಣಿಯನ್ನು ಎರಡು ವರ್ಷಗಳ ಹಿಂದೆಯೇ ಒಬ್ಬ ಭಾರತೀಯ ಜ್ಯೋತಿಷಿ ಹೇಳಿದ್ದರು ಅನ್ನೋದು ಗೊತ್ತಾ? ಹಾಗೆ ಅವರ ಪ್ರಕಾರ ಭಾರತದಲ್ಲೂ 2039ರ ಬಳಿಕ ಪ್ರಜಾಪ್ರಭುತ್ವದ ಅಂತ್ಯವಾಗಬಹುದು ಎಂಬ ಭಯಾನಕ ಭವಿಷ್ಯವಾಣಿಯನ್ನು ಕೂಡ ನುಡಿದಿದ್ದಾರೆ.
ಹೌದು...
ನೇಪಾಳದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಓಲಿ ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಭ್ರಷ್ಟಾಚಾರ ಆರೋಪದ ಮೇಲೆ ಕಠ್ಮಂಡುವಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ನೇಪಾಳ ಪ್ರಧಾನಿ ಕೆ.ಪಿ. ಶ ರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.
ಈಗ ಇವರು...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್ಗಳಲ್ಲಿ...