Sunday, September 6, 2026

KP Sharma Oli resignation

ನೇಪಾಳ ಪತನದ ಬಗ್ಗೆ 2023ರಲ್ಲೇ ಊಹಿಸಿದ ಭಾರದದ ಜ್ಯೋತಿಷಿ!

ನೇಪಾಳದಲ್ಲಿ ಪ್ರಜಾಪ್ರಭುತ್ವ ಪತನ... ಸೇನೆಯ ಹಿಡಿತಕ್ಕೆ ಸರ್ಕಾರ... ಜನರ ಅಸಮಾಧಾನ ಹಿಂಸೆಗೆ ತಿರುಗಿದ ಸ್ಥಿತಿ ಎದುರಾಗಿದೆ . ಆದರೆ ಇದೇ ನೇಪಾಳದ ಭವಿಷ್ಯವಾಣಿಯನ್ನು ಎರಡು ವರ್ಷಗಳ ಹಿಂದೆಯೇ ಒಬ್ಬ ಭಾರತೀಯ ಜ್ಯೋತಿಷಿ ಹೇಳಿದ್ದರು ಅನ್ನೋದು ಗೊತ್ತಾ? ಹಾಗೆ ಅವರ ಪ್ರಕಾರ ಭಾರತದಲ್ಲೂ 2039ರ ಬಳಿಕ ಪ್ರಜಾಪ್ರಭುತ್ವದ ಅಂತ್ಯವಾಗಬಹುದು ಎಂಬ ಭಯಾನಕ ಭವಿಷ್ಯವಾಣಿಯನ್ನು ಕೂಡ ನುಡಿದಿದ್ದಾರೆ. ಹೌದು...

ನೇಪಾಳ ಪ್ರಧಾನಿ ಬೆನ್ನಲ್ಲೇ ರಾಷ್ಟ್ರಪತಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಓಲಿ ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಭ್ರಷ್ಟಾಚಾರ ಆರೋಪದ ಮೇಲೆ ಕಠ್ಮಂಡುವಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ನೇಪಾಳ ಪ್ರಧಾನಿ ಕೆ.ಪಿ. ಶ ರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಈಗ ಇವರು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img