Monday, February 16, 2026

KPCC

ಡಿಕೆ ಬ್ರದರ್ಸ್‌ಗೆ ರಾಜ್ಯ, ಕಾಂಗ್ರೆಸ್‌ ಚುಕ್ಕಾಣಿ?

ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯಾದ್ರೆ ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಚರ್ಚೆಗಳು ಈಗಲೇ ಶುರುವಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್‌, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಏಕೆ ಹೇಳ್ತೀರಾ? ನಾನು ಆ ರೇಸ್‌ನಲ್ಲಿ ಇಲ್ಲ. ಈ...

ಡಿ.ಕೆ. ಶಿವಕುಮಾರ್ ಮೌನದ ಹಿಂದಿರುವ ಅಸಲಿಯತ್ತೇನು?

ನಾಯಕತ್ವ ಬದಲಾವಣೆ ಗದ್ದಲ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯರನ್ನ ಸಿಎಂ ಆಗಿ ಉಳಿಸಿಕೊಳ್ಳಲು ಶತಾಯಗತಾಯ ಸಿದ್ದು ಬಣ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆಪ್ತರು ಗೌಪ್ಯ ಸಭೆ, ಮಾತುಕತೆ , ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಈ ಬಾರಿ ಸೈಲೆಂಟಾಗಿ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಸಹಜವಾಗಿ ಆಕ್ರಮಣಕಾರಿ ವ್ಯಕ್ತಿತ್ವ. ಸಿಎಂ...

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ ನಿವೃತ್ತ ಅಂಗವಿಕಲ ಸೈನಿಕನ ಮೆಸ್ ಗೆ ನೀಡಿದ ವೀರ ನಾರಿ ಮತ್ತು ಕೆಪಿಸಿಸಿ ನಿವೃತ್ತ ಮಹಿಳಾ ಸೈನಿಕರ ಸಂಘಟನೆಯ ರಾಜ್ಯಾಧ್ಯಕ್ಷೆ ಶ್ರೀಮತಿ ಸ್ವರೂಪರಾಣಿ ಭೇಟಿ ನೀಡಿದ್ದಾರೆ. ಧಾರವಾಡದ ಸಪ್ತಾಪೂರದ...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ರಾಜ್ಯದ 16 ಜಿಲ್ಲೆಗಳ KPCC ಅಧ್ಯಕ್ಷರ ಬದಲಾವಣೆ – 650 ನಿರ್ದೇಶಕರ ಪಟ್ಟಿ ಸಿದ್ಧ !

ರಾಜ್ಯದ ಸುಮಾರು 16 ಜಿಲ್ಲೆಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಈ ಬಾರಿಗೆ ಆಯ್ಕೆ ಪ್ರಕ್ರಿಯೆ ಭಿನ್ನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್ ನೇರವಾಗಿ...

5 ವರ್ಷ ನಾನೇ ಸಿಎಂ ; ಸಿದ್ದು ಸ್ಪಷ್ಟ ಸಂದೇಶ : ಡಿಕೆ ಕನಸಿಗೆ ಎಳ್ಳುನೀರು ಬಿಟ್ರಾ ಸಿದ್ದರಾಮಯ್ಯ?

ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...

ಸಿದ್ದರಾಮಯ್ಯ ನೇತೃತ್ವದಲ್ಲಿ ‘ಹಿಂದ’ ಸಲಹಾ ಮಂಡಳಿ ರಚನೆ

ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ. ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

ಚೆಕ್ ಮೆಟ್ ಇಟ್ಟು ಘರ್ಜಿಸಿದ್ರಾ ಸಿದ್ದು ವಿಜಯೇಂದ್ರ? 2 ಚೆಕ್ ಮೆಟ್ ಹೇಳಿಕೆಗಳ ರಹಸ್ಯ!

ಎದುರಾಳಿಯನ್ನು ಅಲುಗಾಡೋದಕ್ಕೂ ಬಿಡದಂಥಾ ಸ್ಥಿತಿಗೆ ತಂದು ನಿಲ್ಲಿಸಿದಾಗ ಹೇಳೋ ಮಾತು ಚೆಕ್ ಮೆಟ್. ಚದುರಂಗದಾಟದಲ್ಲಿ ಈ ಮಾತನ್ನ ಹೇಳೋದಕ್ಕೂ ಮುನ್ನ ಎದುರಾಳಿಯನ್ನ ಟ್ರ್ಯಾಪ್ ಮಾಡಿರ್ತಾರೆ. ಚಾಣಾಕ್ಷ ಹಾಗೂ ಜಾಣ್ಮೆಯ ಆಟದ ಮೂಲಕ ಕಟ್ಟಿ ಹಾಕಿರುತ್ತಾರೆ. ರಾಜ್ಯ ರಾಜಕಾರಣದಲ್ಲಿ ಮಂಗಳವಾರ ಒಂದೇ ದಿನ ಇಬ್ಬರು ನಾಯಕರು ಇಂಥದ್ದೊಂದು ಚೆಕ್ ಮೆಟ್ ಹೇಳಿಕೆ ನೀಡಿದ್ದಾರೆ ಅನಿಸುತ್ತದೆ. ಅದುವೇ...

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕಂಟಿನ್ಯೂ..!?

ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img