Saturday, August 29, 2026

KPCC

ಇದು ಕಮಲ ಪಾಳೆಯದ ಕುತಂತ್ರ – ಹರಿಪ್ರಸಾದ್ ಸ್ಫೋಟಕ ಆರೋಪ!

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಪದ್ಮನಾಭನಗರದಲ್ಲಿ ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಿದ್ದಾರೆ – ಸಂಜಯ್ ಗೌಡ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಚಲನಚಿತ್ರ ನಿರ್ಮಾಪಕ ಸಂಜಯ್ ಗೌಡ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕಾಂಗ್ರೆಸ್ ತಿರುಗೇಟು – 2028ರ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಿವರಾಮೇಗೌಡ ಪ್ರತಿಕ್ರಿಯಿಸಿದ್ದಾರೆ. ಪಕ್ಷ ತೊರೆದವರಿಂದ ಕಾಂಗ್ರೆಸ್ ಕಾರ್ಯಕರ್ತರು ಅಧೀರರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡ, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಕ್ಷಕ್ಕೆ...

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಮಹತ್ವ ಹಾಗೂ ಪ್ರಸ್ತುತ ಪ್ರಜಾಪ್ರಭುತ್ವದ ಸ್ಥಿತಿಗತಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 1947ರ ಆಗಸ್ಟ್ 15ರಂದು ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದಿದ್ದು,...

ಬರ ಪರಿಸ್ಥಿತಿಯಿಂದ ನಲುಗಿರುವ ರಾಜ್ಯಕ್ಕೆ ತುರ್ತು – ಪರಿಹಾರಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಗ್ರಾಮೀಣ ಜನರಿಗೆ ತುರ್ತು ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಆರ್‌ಟಿಐ ವಿಭಾಗದ ವತಿಯಿಂದ ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ...

ಖರ್ಗೆ ಅವರಿಗೆ ಅವಮಾನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...

ಡಿಕೆ ಬ್ರದರ್ಸ್‌ಗೆ ರಾಜ್ಯ, ಕಾಂಗ್ರೆಸ್‌ ಚುಕ್ಕಾಣಿ?

ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯಾದ್ರೆ ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಚರ್ಚೆಗಳು ಈಗಲೇ ಶುರುವಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್‌, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಏಕೆ ಹೇಳ್ತೀರಾ? ನಾನು ಆ ರೇಸ್‌ನಲ್ಲಿ ಇಲ್ಲ. ಈ...

ಡಿ.ಕೆ. ಶಿವಕುಮಾರ್ ಮೌನದ ಹಿಂದಿರುವ ಅಸಲಿಯತ್ತೇನು?

ನಾಯಕತ್ವ ಬದಲಾವಣೆ ಗದ್ದಲ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯರನ್ನ ಸಿಎಂ ಆಗಿ ಉಳಿಸಿಕೊಳ್ಳಲು ಶತಾಯಗತಾಯ ಸಿದ್ದು ಬಣ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆಪ್ತರು ಗೌಪ್ಯ ಸಭೆ, ಮಾತುಕತೆ , ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಈ ಬಾರಿ ಸೈಲೆಂಟಾಗಿ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಸಹಜವಾಗಿ ಆಕ್ರಮಣಕಾರಿ ವ್ಯಕ್ತಿತ್ವ. ಸಿಎಂ...

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ ನಿವೃತ್ತ ಅಂಗವಿಕಲ ಸೈನಿಕನ ಮೆಸ್ ಗೆ ನೀಡಿದ ವೀರ ನಾರಿ ಮತ್ತು ಕೆಪಿಸಿಸಿ ನಿವೃತ್ತ ಮಹಿಳಾ ಸೈನಿಕರ ಸಂಘಟನೆಯ ರಾಜ್ಯಾಧ್ಯಕ್ಷೆ ಶ್ರೀಮತಿ ಸ್ವರೂಪರಾಣಿ ಭೇಟಿ ನೀಡಿದ್ದಾರೆ. ಧಾರವಾಡದ ಸಪ್ತಾಪೂರದ...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img