Wednesday, March 25, 2026

#kpcc

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಶಾಸಕರ ಪತ್ನಿ, ಮಕ್ಕಳಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ

ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ, 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಿಹಾರದಲ್ಲಿ ಸಿಎಂ ಸಿದ್ದರಾಮಯ್ಯ ಇರುವಾಗಲೇ ಎಐಸಿಸಿ ನಿಗಮ, ಮಂಡಳಿ ನೂತನ ಅಧ್ಯಕ್ಷರ ಪಟ್ಟಿಯನ್ನು ರವಾನಿಸಿದೆ. ಈ ಪಟ್ಟಿಯಲ್ಲಿ ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕೂಡ ಸ್ಥಾನ ಪಡೆದಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

K.N. ರಾಜಣ್ಣ ವಜಾ ಆಗಲು ಒಂದಲ್ಲ 3 ಕಾರಣಗಳು

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್. ‌ರಾಜಣ್ಣ ವಜಾ ಮಾಡಿದ್ದಕ್ಕೆ, ಕೇವಲ ಮತಗಳ್ಳತನದ ಬಗ್ಗೆ ನೀಡಿದ್ದ ಹೇಳಿಕೆ ಕಾರಣವಲ್ಲ. ಬೇರೆ ಕಾರಣವೂ ಇದೆ ಅಂತೆ. ಇದನ್ನ ಸ್ವತಃ ರಾಜಣ್ಣ ಅವರೇ ಒಪ್ಪಿಕೊಂಡಿದ್ದಾರೆ. ನಾನು ಹನಿಟ್ರ್ಯಾಪ್ ಪ್ರಯತ್ನದ ಬಗ್ಗೆಯೂ ಹೇಳಿದ್ದೆ. ಡಿಸಿಎಂ ಬಗ್ಗೆಯೂ ಹೇಳಿದ್ದೆ. ಸಂಪುಟದಿಂದ ವಜಾ ಮಾಡುವುದಕ್ಕೆ ಇದೆಲ್ಲಾ ಕಾರಣ ಅನಿಸುತ್ತೆ. ಹೀಗಂತ ಶಾಂಕಿಂಗ್‌ ಸ್ಟೇಟ್‌ಮೆಂಟ್‌ ನೀಡಿದ್ದಾರೆ. ಸಂಪುಟಕ್ಕೆ...

K.N. ರಾಜಣ್ಣ ಪರ ನಿಂತ B.K. ಹರಿಪ್ರಸಾದ್‌!

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಇದಾದ ಬಳಿಕ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆಶಿಗೆ ಇರುವ ಅವಕಾಶ, ರಾಜಣ್ಣ ವಿಚಾರದಲ್ಲಿ ಏಕಿಲ್ಲ? ಅನ್ನೋ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಹಿರಿಯ ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದು, ರಾಜಣ್ಣ ಅವರು ರಾಹುಲ್‌ ಗಾಂಧಿ ವಿರುದ್ಧ ಎಲ್ಲಿಯೂ ಮಾತಾಡಿಲ್ಲ....

ಕೊನೆಗೂ ಕ್ಷಮೆ ಕೇಳಿದ DK – ತಪ್ಪು ಅಂದವ್ರಿಗೆಲ್ಲಾ ಟಾಂಗ್

ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ. ಕಳೆದ ಆಗಸ್ಟ್‌ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...

ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ – ಡಿಕೆ ಕಾಲೆಳೆದ JDS

ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್‌ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು. 2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್‌. ರಾಜಣ್ಣ...

ಸಿದ್ದುನೇ ಮಾಸ್ಟರ್‌ಮೈಂಡ್‌ – R. ಅಶೋಕ್‌ ಹೊಸ ಬಾಂಬ್

ಎಡಪಂಥಿಯರಿಗೆ ಓನರ್‌, ಮಾಸ್ಟರ್‌ ಮೈಂಡ್‌ ಸಿದ್ದರಾಮಯ್ಯ. ಇವರೆಲ್ಲರೂ ಸೇರುತ್ತಿದ್ದದ್ದು ಸಿದ್ದರಾಮಯ್ಯ ಮನೆಯಲ್ಲಿ. ಧರ್ಮಸ್ಥಳ ಪ್ರಕರಣವನ್ನು, ಎಸ್‌ಐಟಿಗೆ ಕೊಡೋಕೆ ಆದೇಶ ಮಾಡಿದ್ದು ಇದೇ ಎಡಪಂಥಿಯರು. ಇಂಥಾ 10 ಸಭೆ ಮಾಡಲಿ. ಇಂದು ರಾಜ್ಯದ ಜನರಿಗೆ ಸ್ಪಷ್ಟವಾಗಿದೆ. ಎಸ್‌ಐಟಿಯ ಮೊಹಾಂತಿಯವರ ಹೆಸರನ್ನು ಕೂಡ, ಈ ಎಡಪಂಥಿಯರೇ ಹೇಳಿದ್ದು. ಈಗ ಇಲ್ಲ ಅಂತಾ ಹೇಳಿದ್ರೆ, ಜನ ಸರಿಯಾದ ಪಾಠ...

ಕೆ.ಎನ್. ರಾಜಣ್ಣ ವಜಾಕ್ಕೆ ಇವರೇ ಕಾರಣ!!

ಆಗಸ್ಟ್ 11ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ. ಸಿಎಂ ಆಪ್ತರೂ ಎನ್ನುವುದನ್ನು ನೋಡದೇ ಹೈಕಮಾಂಡ್ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದೆ. ಇದಕ್ಕೆ ರಾಹುಲ್ ಗಾಂಧಿಗೆ ದೂರು ಕೊಟ್ಟಿರುವುದೇ ಕಾರಣ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ದೂರು ಕೊಟ್ಟಿದ್ದು ಯಾರು ಅನ್ನೋ ಸತ್ಯ ಇದೀಗ ಬಯಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ,...

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img