state news
ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...
ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ.
ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್ ಅಧಿಕಾರಿ ಡಿ ರೂಪಾ,...
ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...
political News
ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ.
ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
Political News
ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...
ಸರ್ಕಾರ ಕೊರೊನಾಕ್ಕೆ ಕಡಿವಾಣ ಹಾಕಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ, ಇತ್ತ ವಿಪಕ್ಷ ನಾಯಕರು ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟು 2 ನೇ ದಿನದ ಪಾದಯಾತ್ರೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ, ನಾವು ಕೊರೊನ ನಿಯಮವನ್ನು ಉಲ್ಲಂಘಿಸಿದರೆ ದಂಡವನ್ನು ವಿಧಿಸುತ್ತೀರಿ, ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವಪಾದಯಾತ್ರೆಗೆ ನೀವೇಕೆ ಕಡಿವಾಣ...
ನವದೆಹಲಿ : ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು...