ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ.
ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
ಮೊನ್ನೆ ನಡೆದ ಕೆಪಿಎಸ್ಸಿ ಪರೀಕ್ಷೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮರು ಪರೀಕ್ಷೆಗೆ ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳ ಹಾಗೂ ಕನ್ನಡ ಪರ ಹೋರಾಟಗಾರರು ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಸಿದ್ರು. ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದಿರೋ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಕೆಪಿಎಸ್ಸಿ ಎಡವಟ್ಟಿನ ವಿರುದ್ಧ ಹೋರಾಟ ನಡೆಸಿದ್ದ ಅಭ್ಯರ್ಥಿಗಳಿಗೆ ಜಯ ಸಿಕ್ಕಿದೆ
384 ಕೆಎಎಸ್ ಗೆಜೆಟೆಡ್...
political news
ಕಳೆದ ಎರಡು ದಿನಗಳ ಹಿಂದೆ ನಿಧನ ಹೊಂದಿರುವ ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್ ಧ್ರವನಾರಾಯಣರ ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು. ಈ ಅಂತ್ಯಕ್ರಿಯೆಯ ವೇಳೆ ಗ್ರಾಮಸ್ಥರು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಧ್ರುವನಾರಾಯಣರ ಪುತ್ರರಾಗಿರುವ ದರ್ಶನ್ ರವರಿಗೆ ಟಿಕೆಟ್ ನೀಡಲು ಗ್ರಾಮಸ್ತರು ಅಗ್ರಹಿಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್...
political news
ಕೆಪಿಸಿಸಿ ಕಾರ್ಯಧ್ಯಕ್ಷರಾಗಿದದ ದ್ರವನಾರಾಯಣರವರು ಇಂದು ಬೆಳಿಗ್ಗೆ 6.30ಕ್ಕೆ ಹೃದಯಘಾತದಿಂದ ನಿಧನಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಜೊತೆ ಅವಿನಭಾವ ಸ್ನೇಹ ಸಂಬಂಧವನ್ನು ಹೊಂದಿದ್ದವರರು ದ್ರುವನಾರಾಯಣ.ಿಂದು ಬೇಳಿಗ್ಗೆ ಸುಮಾರು 6 ಗಂಟೆಗೆ ಕಾರು ಚಾಲಕನಿಂದ ಮನೆಗೆ ಕರೆ ಮಾಡಿಸಿ ನನಗೆ ಎದೆ ನೋವು ಆಗ್ತಿದೆ ಯಾಋಆದರೂ ಬನ್ನಿ ಎಂದು ಕರೆ ಮಾಡಿದ್ದರು.
ರಾಜಕೀಯದ...
political news :
ಬೆಂಗಳೂರು : ಬಿಜೆಪಿ ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಟಿಕೆಟ್ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್...
political news :
ಪ್ರಧಾನಿ ಮೋದಿ 71,000 ಉದ್ಯೋಗ ಪತ್ರಗಳನ್ನು ನೀಡುತ್ತಿದ್ದಂತೆ, 30 ಲಕ್ಷ ಹುದ್ದೆಗಳು ಇನ್ನೂ ಖಾಲಿ ಇವೆ ಎಂದು ಕಾಂಗ್ರೆಸ್ ಹೇಳಿದೆ
"ನರೇಂದ್ರ ಮೋದಿ ಜಿ, ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ನೀವು ಇಂದು ವಿತರಿಸುತ್ತಿರುವ 71,000 ನೇಮಕಾತಿ ಪತ್ರಗಳು ತುಂಬಾ ಕಡಿಮೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
Banglore News:
ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ಮುಸ್ಲಿಂ ಏರಿಯಾದಲ್ಲಿ ಫ್ಲೆಕ್ಸ್ ಹಾಕಿದ್ದು ಯಾಕೆ ಎಂಬ ಹೇಳಿಕೆ ನೀಡಿದ್ದೇ ತಡ ಕೇಸರಿ ಕಳಿಗಳು ಸಿದ್ದುವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಈಶ್ವರಪ್ಪ ಸುಧಾಕರ್ ಸೇರಿದಂತೆ ಎಲ್ಲರೂ ಪ್ರತಿಕ್ರಿಯಿಸಿ ಬಾಯಿಗೆ ಬಂದಂತೆ ಬೈದು ಬಿಟ್ರು.ಆದರೆ ಇದೇ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಮಾತ್ರ ಡಿಕೆಶಿ...
https://youtu.be/musQDjQvrBQ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ.
ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು:
ಬಿಜೆಪಿ ಪಕ್ಷದವರು ಬಚ್ಚಲಮನೆಯ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...