Wednesday, July 8, 2026

kpcc digital media

ವಿಶ್ವದಾಖಲೆಯ ನಿರ್ಮಿಸುತ್ತಾ ಡಿಕೆ ಶಿವಕುಮಾರ್ ಪದಗ್ರಹಣ..?

ಕರ್ನಾಟಕ ಟಿವಿ : ಜುಲೈ 2 ರಂದು ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮ  ವಿಶ್ವದಾಖಲೆ ಮಾಡಲು ಡಿಕೆಶಿ ಪಣ ತಟ್ಟಿದ್ದಾರೆ. ವರ್ಚುವಲ್ ವ್ಯವಸ್ಥೆಯಲ್ಲಿ ಬಹುದೊಡ್ಡ ರ್ಯಾಲಿ ಇದಾಗಲಿದ್ದು ಡಿಕೆ ಶಿವಕುಮಾರ್ ತಂಡ  ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಕಾರ್ಯಕ್ರಮವನ್ನ ಜೂಮ್ ಆ್ಯಪ್ ಮೂಲಕ ದೇಶ, ವಿದೇಶಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ. ಈಗಾಗಲೇ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img