Friday, August 14, 2026

kpcc digital media

ವಿಶ್ವದಾಖಲೆಯ ನಿರ್ಮಿಸುತ್ತಾ ಡಿಕೆ ಶಿವಕುಮಾರ್ ಪದಗ್ರಹಣ..?

ಕರ್ನಾಟಕ ಟಿವಿ : ಜುಲೈ 2 ರಂದು ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮ  ವಿಶ್ವದಾಖಲೆ ಮಾಡಲು ಡಿಕೆಶಿ ಪಣ ತಟ್ಟಿದ್ದಾರೆ. ವರ್ಚುವಲ್ ವ್ಯವಸ್ಥೆಯಲ್ಲಿ ಬಹುದೊಡ್ಡ ರ್ಯಾಲಿ ಇದಾಗಲಿದ್ದು ಡಿಕೆ ಶಿವಕುಮಾರ್ ತಂಡ  ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಕಾರ್ಯಕ್ರಮವನ್ನ ಜೂಮ್ ಆ್ಯಪ್ ಮೂಲಕ ದೇಶ, ವಿದೇಶಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ. ಈಗಾಗಲೇ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img