Friday, July 11, 2025

kpcc karnataka

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img