Thursday, July 30, 2026

kpcc karnataka

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img