Sunday, June 14, 2026

kpcc karnataka

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img