Sunday, September 13, 2026

kpcc meeting

ಸಿದ್ದರಾಮಯ್ಯ ನೇತೃತ್ವದಲ್ಲಿ ‘ಹಿಂದ’ ಸಲಹಾ ಮಂಡಳಿ ರಚನೆ

ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ. ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img