Wednesday, April 16, 2025

kpcc office bengalur

ಬಿಜೆಪಿ ಕಾರ್ಯಕರ್ತರು ನೀಡಿದ ಚಡ್ಡಿಯನ್ನು ಮೋದಿಗೆ ರವಾನಿಸುತ್ತೇವೆ- ಉಗ್ರಪ್ಪ

https://youtu.be/musQDjQvrBQ ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ. ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು: ಬಿಜೆಪಿ ಪಕ್ಷದವರು ಬಚ್ಚಲಮನೆಯ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img