Saturday, May 23, 2026

KPCC Office

ರಾಜ್ಯದ 16 ಜಿಲ್ಲೆಗಳ KPCC ಅಧ್ಯಕ್ಷರ ಬದಲಾವಣೆ – 650 ನಿರ್ದೇಶಕರ ಪಟ್ಟಿ ಸಿದ್ಧ !

ರಾಜ್ಯದ ಸುಮಾರು 16 ಜಿಲ್ಲೆಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಈ ಬಾರಿಗೆ ಆಯ್ಕೆ ಪ್ರಕ್ರಿಯೆ ಭಿನ್ನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್ ನೇರವಾಗಿ...

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ

Political News: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ....
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img