Wednesday, September 16, 2026

KPCC Office

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ...

ರಾಜ್ಯದ 16 ಜಿಲ್ಲೆಗಳ KPCC ಅಧ್ಯಕ್ಷರ ಬದಲಾವಣೆ – 650 ನಿರ್ದೇಶಕರ ಪಟ್ಟಿ ಸಿದ್ಧ !

ರಾಜ್ಯದ ಸುಮಾರು 16 ಜಿಲ್ಲೆಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಈ ಬಾರಿಗೆ ಆಯ್ಕೆ ಪ್ರಕ್ರಿಯೆ ಭಿನ್ನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್ ನೇರವಾಗಿ...

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ

Political News: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ....
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img