Saturday, December 27, 2025

kpcc presdient

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....

ಡಿಕೆಶಿ CM ಆಗೋದು ಖಚಿತ, ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್..!

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ. ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img