ಮಹಾಶಿವರಾತ್ರಿ ಹಬ್ಬದ ಮುನ್ನ ರಾಜ್ಯ ರಾಜಕೀಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಶಿವರಾತ್ರಿಯ ನಂತರ ಎಲ್ಲವೂ ಶುಭವಾಗಲಿದೆ ಎಂಬ ಡಿಸಿಎಂ ಮಾತು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್, ಜಾತ್ರಾಮಹೋತ್ಸವದ ಅಂಗವಾಗಿ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ದರ್ಶನದ...
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...
ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...
ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಹೌದು,...
https://www.youtube.com/watch?v=6zYntnQDRNA
ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
https://www.youtube.com/watch?v=9A966t00yXs
ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....
https://www.youtube.com/watch?v=etJwo-hm7MA
ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...
https://www.youtube.com/watch?v=_PEbp5JytKU
ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...
https://youtu.be/-WE1kCUB6wo
ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...
ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...