Monday, April 14, 2025

KPCC President DK Shivakumar

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿಗೆ ಕುಣಿಗಲ್ ಶಾಸಕ ಸಹಾಯ

ಬೆಂಗಳೂರು : ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ ಈ ನಿಧಿಗೆ...

ಒಂದು ವಾರ ಯಾರೂ ಬರಬೇಡಿ, ಮನೆಯಲ್ಲೇ ಇರಿ – ಡಿಕೆಶಿ

ಮಾರಣಾಂತಿಕ ಕೊರೋನಾ ಕಾಯಿಲೆಯು ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕರೋನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ...

2023ರ ಚುನಾವಣೆಗೆ ಈಗಿನಿಂದಲೇ ಡಿಕೆ ಶಿವಕುಮಾರ್ ಸಿದ್ಧತೆ ಮಾಡಿಕೊಂಡ್ರಾ..?

ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...

ಜಾತಿ, ನೀತಿ ಮೇಲೆ ನಾನು ಮಾತನಾಡಲ್ಲ – ಡಿಕೆ ಶಿವಕುಮಾರ್

ಕರ್ನಾಟಕ ಟಿವಿ : ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಶಿವಕುಮಾರ್ ನಂತರ ಮಾಧ್ಯಮಗಳ ಜತೆ...
- Advertisement -spot_img

Latest News

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....
- Advertisement -spot_img