Tuesday, August 4, 2026

KPCC Protest

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img