Friday, July 24, 2026

KPCC working president saleem ahmad

ಬಿಬಿಎಂಪಿ ಎಲೆಕ್ಷನ್-ಸರ್ಕಾರಕ್ಕೆ ಸಲೀಂ ಅಹ್ಮದ್ ಸವಾಲ್..!

ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ.. ಇನ್ನೊಂದೆಡೆ ಪ್ರವಾಹದಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.. ಈ ಸಂದರ್ಭದಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಅವಶ್ಯಕತೆ ಬಹಳ ಇದೆ.. ಈ ವಿಚಾರದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರು ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ್ದಾರೆ..  ಬೆಂಗಳೂರು ಅಭಿವೃದ್ಧಿಗಾಗಿ ಚುನಾವಣೆ ನಡೆಯುವ ಅವಶ್ಯಕತೆ ಹೆಚ್ಚಿದೆ.....
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img