https://www.youtube.com/watch?v=etJwo-hm7MA
ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...
https://youtu.be/musQDjQvrBQ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ.
ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು:
ಬಿಜೆಪಿ ಪಕ್ಷದವರು ಬಚ್ಚಲಮನೆಯ...
https://www.youtube.com/watch?v=_PEbp5JytKU
ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...
ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...
ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್(covid) ನಿಂದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ(Divisional seat of High Court)ತರಾಟೆಗೆ ತೆಗೆದುಕೊಂಡಿದೆ. ಅನುಮತಿ ನೀಡಲಿಲ್ಲವಾದರೆ, ಏಕೆ ಕ್ರಮ ಕೈಗೊಳ್ಳಲಿಲ್ಲ?, ಸರ್ಕಾರ ಅಸಮರ್ಥವಾಗಿದೆಯೇ?, ಹೈಕೋರ್ಟ್ ಹೇಳುವವರೆಗೂ ಕ್ರಮಕೈಗೊಳ್ಳುದಿಲ್ಲವೇ?, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಎಂದು...
www.karnatakatv.net :ಕರ್ನಾಟಕದ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಆಂಗೂತಾ-ಚಾಪ್" ಅಥವಾ ಅನಕ್ಷರಸ್ಥ ಎಂದು ಲೇಬಲ್ ಮಾಡುವ ಟ್ವೀಟ್ ಅನ್ನು ಅಳಿಸಿಹಾಕಿದೆ, "ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು" ಪೋಸ್ಟ್ ಮಾಡಿದ "ಅನಾಗರಿಕ ಟ್ವೀಟ್" ಎಂದು ಕರೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಹೆಬ್ಬಟ್ಟು ಗಿರಾಕಿ ಅವರಿಂದ ಇಡೀ ದೇಶವೇ ನರಳುತ್ತಿದೆ ಹಾಗೇ ಕಾಂಗ್ರೆಸ್ ಸರ್ಕಾರ...
www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....
www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ.
ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...
www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ,
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...