www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...
ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...
ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ.
ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...
www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
www.karnatakatv.net ಮಂಡ್ಯ: ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಲು ತೆರಳಿದ್ದ ಡಿಕೆಶಿವಕುಮಾರ್. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಹೋದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಹೆಗಲ ಮೇಲೆ ಕೈ ಹಾಕ್ತೀಯ ಕಾಮನ್ ಸೆನ್ಸ್ ಇಲ್ವಾ ಎಂದು ಆರೋಪಿಸಿ ಕಾರ್ಯಕರ್ತನ ತಲೆ ಮೇಲೆ ಬಾರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ...
ಕರ್ನಾಟಕ ಟಿವಿ : ಜುಲೈ 2 ರಂದು ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ
ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮ ವಿಶ್ವದಾಖಲೆ ಮಾಡಲು ಡಿಕೆಶಿ ಪಣ ತಟ್ಟಿದ್ದಾರೆ. ವರ್ಚುವಲ್
ವ್ಯವಸ್ಥೆಯಲ್ಲಿ ಬಹುದೊಡ್ಡ ರ್ಯಾಲಿ ಇದಾಗಲಿದ್ದು ಡಿಕೆ ಶಿವಕುಮಾರ್ ತಂಡ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಕಾರ್ಯಕ್ರಮವನ್ನ ಜೂಮ್
ಆ್ಯಪ್ ಮೂಲಕ ದೇಶ, ವಿದೇಶಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ. ಈಗಾಗಲೇ...
https://www.youtube.com/watch?v=R0hehbBNubE
ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್...
ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...