ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ. ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಸೇರಿ ಷಡ್ಯಂತ್ರ ನಡೆಸ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿಯ ಕೈವಾಡ ಇದೆ. ಮೈತ್ರಿ ಸರ್ಕಾರದ ವಿರುದ್ಧ...
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ.
ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...
ಬೆಂಗಳೂರು: ದಿಢೀರ್ ರಾಜಕೀಯ ಬೆಳೆವಣಿಗೆಯಲ್ಲಿ ಕೆಪಿಸಿಸಿ ಸಮಿತಿಯನ್ನು ವಿಸರ್ಜಿಸಿ ಎಐಸಿಸಿ ತೀರ್ಮಾನ ಕೈಗೊಂಡಿದೆ. ಇದರಿಂದ ಸುಮಾರು 170 ಮಂದಿ ಮುಖಂಡರು ಸಮಿತಿಯಲ್ಲಿ ಸ್ಥಾನ ಕಳೆದುಕೊಂಡಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾಂಗ್ರೆಸ್ ಇದೀಗ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಿದೆ. ಹಾಲಿ ಕೆಪಿಪಿಸಿ ಸಮಿತಿಯನ್ನೇ ವಿಸರ್ಜಿಸೋ ಮೂಲಕ ಎಐಸಿಸಿ 170 ಮಂದಿ ಮುಖಂಡರಿಗೆ ಸಮಿತಿಯಿಂದ ಕೊಕ್...
ನವದೆಹಲಿ : ಇಂದು ದಿಢೀರ್ ಎಐಸಿಸಿ ರಾಜ್ಯ ಕಾಂಗ್ರೆಸ್ ಮೇಲೆ ಸಮರ ಸಾರಿದೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನ ಹೊರತುಪಡಿಸಿ ಎಲ್ಲರನ್ನ ತತಕ್ಷಣದಿಂದಲೇ ವಜಾ ಮಾಡಿ ಆದೇಶ ಹೊರಡಿಸಿದೆ.. ದೆಹಲಿಗೆ ತೆರಳಿ ರಾಜ್ಯದಲ್ಲಿ ದೋಸ್ತಿ ಮುರಿದುಕೊಂಡು ಕಾಂಗ್ರೆಸ್ ಉಳಿಸಿ ಇಲ್ಲವೇ ಮುಂದೆ ಸರ್ಕಾರ ಪತನವಾದ್ರೆ ನಾನು ಹೊಣೆಯಲ್ಲ ಅಂತ ಸಿದ್ದರಾಮಯ್ಯ ಎ.ಕೆ ಆ್ಯಂಟನಿಗೆ ಹೇಳಿದ ಬೆನ್ನಲ್ಲೆ...
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್,...
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗವುಂಟುಮಾಡಿದ್ದ ಮಾಜಿ ಸಚಿವ ರೋಷನ್ ಬೇಗ್ ರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರೋದೇ ಕಾಂಗ್ರೆಸ್ ನ ದುಸ್ಥಿಗೆ ಕಾರಣ ಅಂತ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಮತ್ತು ವೇಣುಗೋಪಾಲ್ ವಿರುದ್ಧ ಬಹಿರಂಗವಾಗಿ ಅವಹೇಳನ ಮಾಡಿದ್ದ ಕಾಂಗ್ರೆಸ್...
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನದ ಮಧ್ಯೆಯೇ ಪಕ್ಷೇತರದ ಶಾಸಕರಿಬ್ಬರಿಗೆ ಮಂತ್ರಿಗಿರಿ ಕೊಟ್ಟಾಗಿದೆ. ಆದ್ರೆ ಪಕ್ಷಕ್ಕೆ ನಿಷ್ಠೆಯಿಂದಿರುವ ಹಲವಾರು ಕಾಂಗ್ರೆಸ್ ಮುಖಂಡರು ಮೈತ್ರಿ ವಿರುದ್ಧ ತಿರುಗಿಬೀಳೋ ಎಲ್ಲಾ ಲಕ್ಷಣಗಳು ಕಾಣ್ತಿದ್ದು ಇದಕ್ಕೂ ನಾಯಕರು ಫಾರ್ಮುಲಾ ಕಂಡು ಹಿಡಿದಿದ್ದಾರೆ.
ರೆಬೆಲ್ ಲಿಸ್ಟ್ ನಲ್ಲಿರುವ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾ ನಾಯ್ಕ್, ಮಹೇಶ್ ಕುಮಟಳ್ಳಿ, ಎಸ್.ರಾಮಪ್ಪ ಸೇರಿದಂತೆ...
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳೋ ಕಸರತ್ತು ನಡೆಸಿ ಬಹುತೇಕ ಯಶಸ್ವಿಯಾಗಿದ್ದ ಪಕ್ಷೇತರ ಶಾಸಕ ಆರ್.ಶಂಕರ್ ಗೆ ಕಾಂಗ್ರೆಸ್ ಕಟ್ಟಿಹಾಕೋ ಯತ್ನ ನಡೆಸುತ್ತಿದೆ.
ಸಚಿವ ಸ್ಥಾನಾಕಾಂಕ್ಷಿಯಾಗಿರೋ ಪಕ್ಷೇತರ ಶಾಸಕ ಆರ್. ಶಂಕರ್ ಇವತ್ತು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ರು. ಈ ವೇಳೆ , ಕ್ಯಾಬಿನೆಟ್ ನಲ್ಲಿ ಸ್ಥಾನ ಬೇಕಾದ್ರೆ ಮೊದಲು ಪಕ್ಷದ ಪ್ರಾಥಮಿಕ...
ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ, ಜೆಡಿಎಸ್ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...
ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ.
ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...